Sunday 25 January 2015

ಮಂಗಳೂರು ವಿಶ್ವವಿದ್ಯಾನಿಲಯದ ಗೌರವಾನ್ವಿತ ಕುಲಪತಿಗಳಾದ ಪ್ರೊ. ಕೆ. ಭೈರಪ್ಪ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಮಾಡಿದರು. ಮಂಗಳ ಸಭಾಂಗಣದ ಗಣರಾಜ್ಯೋತ್ಸವ ಭಾಷಣದಲ್ಲಿ ಶುಭಾಷಯಗಳನ್ನು ವಿನಿಮಯಮಾಡಿಕೊಂಡರು. ವಿಶ್ವವಿದ್ಯಾನಿಲಯದ ಕುಲಸಚಿವರು, ಕುಲಸಚಿವರು ಪರಿಕ್ಷಾಂಗ ಹಾಗು ವಿಶ್ವವಿದ್ಯಾನಿಲಯದ ಅಧಿಕಾರಿಗಳು, ಅಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿಗಳು , ವಿದ್ಯಾರ್ಥಿಗಳು ಹಾಜರಿದ್ದರು.














No comments:

Post a Comment