ಮಂಗಳೂರು ವಿಶ್ವವಿದ್ಯಾನಿಲಯದ ಗೌರವಾನ್ವಿತ ಕುಲಪತಿಗಳಾದ ಪ್ರೊ. ಕೆ. ಭೈರಪ್ಪ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಮಾಡಿದರು. ಮಂಗಳ ಸಭಾಂಗಣದ ಗಣರಾಜ್ಯೋತ್ಸವ ಭಾಷಣದಲ್ಲಿ ಶುಭಾಷಯಗಳನ್ನು ವಿನಿಮಯಮಾಡಿಕೊಂಡರು. ವಿಶ್ವವಿದ್ಯಾನಿಲಯದ ಕುಲಸಚಿವರು, ಕುಲಸಚಿವರು ಪರಿಕ್ಷಾಂಗ ಹಾಗು ವಿಶ್ವವಿದ್ಯಾನಿಲಯದ ಅಧಿಕಾರಿಗಳು, ಅಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿಗಳು , ವಿದ್ಯಾರ್ಥಿಗಳು ಹಾಜರಿದ್ದರು.
No comments:
Post a Comment