Saturday 29 August 2015

ಮಂಗಳೂರು ವಿಶ್ವವಿದ್ಯಾನಿಲಯ

ಸ್ವಾತಂತ್ರ್ಯೋತ್ಸವ ದಿನಾಚರಣೆ - 2015

ಪ್ರೊ. ಕೆ. ಭೈರಪ್ಪ, ಕುಲಪತಿಗಳು, ಮಂಗಳೂರು ವಿಶ್ವವಿದ್ಯಾನಿಲಯ ಇವರು ಧ್ವಜಾರೋಹಣ ನೆರವೇರಿಸಿದರು.
ಮುಖ್ಯ ಅತಿಥಿ : ಪ್ರೊ. ಕೆ. ರಮೇಶ್ ಕಾರ್ಣಿಕ್, ಏರ್ ವೈಸ್ ಮಾರ್ಷಲ್ (ನಿವೃತ್ತ), ಭಾರತೀಯ ವಾಯು ಸೇನೆ, ಸ್ವಾತಂತ್ರ್ಯ ದಿನಾಚರಣೆ ಭಾಷಣವನ್ನು ಮಾಡಿದರು. ವಿಶ್ವವಿದ್ಯಾನಿಲಯದ ಕುಲಸಚಿವರು, ಹಾಗೂ ಕುಲಸಚಿವ ಪರೀಕ್ಷಾಂಗ, ವಿಶ್ವವಿದ್ಯಾನಿಲಯದ ಸಿಬ್ಬಂದಿಗಳು, ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಂಭ್ರಮದಲ್ಲಿ ಭಾಗವಹಿಸಿದರು.