ಮಂಗಳೂರು ವಿಶ್ವವಿದ್ಯಾನಿಲಯ
ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದಿಂದ ವತಿಯಿಂದ ಡಾ. ಬಿ.ಆರ್ ಅಂಬೇಡ್ಕರ್ ರವರ 59ನೇ ಮಹಾ ಪರಿನಿರ್ವಾಣ ಉಪನ್ಯಾಸ ಕಾರ್ಯಕ್ರಮ ಹಾಗೂ ಪರಿಶಿಷ್ಟ ಜಾತಿ/ಪಂಗಡ ಘಟಕದ ವತಿಯಿಂದ ಪರಿಶಿಷ್ಟ ಜಾತಿ/ಪಂಗಡಗಳ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಣಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರೊ.ಬಿ. ಹನುಮಯ್ಯ. ಮಾನ್ಯ ಕುಲಪತಿಗಳು, ಡಾ.ಬಿ.ಆರ್. ಅಂಬೇಡ್ಕರ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ, ಬೆಂಗಳೂರು, ವಿಶ್ರಾಂತ ಕುಲಪತಿಗಳು, ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ವಿಶ್ವವಿದ್ಯಾನಿಲಯ, ಲಕ್ನೋ. ಇವರು ಭಾಗವಹಿಸಿದ್ದರು ಹಾಗೆ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಣೆ ಮಾಡಿದರು.
ಡಾ.ಎಸ್. ಚಿನ್ನಸ್ವಾಮಿ, ಅಧ್ಯಕ್ಷರು, ಪಿ.ವಿ.ಪಿ ವೆಲ್ ಫೇರ್ ಟ್ರಸ್ಟ್. ಬೆಂಗಳೂರು ಇವರು ಡಾ.ಬಿ.ಆರ್ ಅಂಬೇಡ್ಕರ್ ರವರ 59ನೇ ಮಹಾ ಪರಿನಿರ್ವಾಣ ಪ್ರಯುಕ್ತ ಉಪನ್ಯಾಸವನ್ನು ಮಂಗಳ ಸಭಾಂಗಣದಲ್ಲಿ ನೀಡಿದರು. ಪ್ರೊ.ಕೆ. ಭೈರಪ್ಪ ರವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.